ತೀವ್ರ ಮಳೆ ಕೊರತೆ ಹಿನ್ನಲೆ ಕರ್ನಾಟಕದ 162 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಮೈಸೂರು ಜಿಲ್ಲೆಯ
ಹುಣಸೂರು, ಪಿರಿಯ ಪಟ್ಟಣ, ಹೆಚ್.ಡಿ. ಕೋಟೆ ತಾಲೂಕುಗಳನ್ನು ತೀವ್ರ ಬರ ಪೀಡಿತ ತಾಲೂಕು ಎಂದು ಘೋಷಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಹುಣಸೂರು , ಪಿರಿಯಪಟ್ಟಣ , ಹೆಚ್.ಡಿ. ಕೋಟೆ ತಾಲೂಕು ಬರಪೀಡಿತ ಸರ್ಕಾರ ಘೋಷಣೆ
![](https://stateroute.in/wp-content/uploads/no-image.jpg)