ಕೊಡಗು: ಮನೆಯಲ್ಲಿ ಜಗಳವಾಡಿದ ಪತಿಯನ್ನು ಗುಂಡಿಟ್ಟು ಕೊಂದ ಘಟನೆ ಬೆಳಕಿಗೆ ಬಂದಿದೆ.ವಿರಾಜಪೇಟೆ ತಾಲ್ಲೂಕಿನ ಬೆಟೋಳ್ಳಿ ಗ್ರಾಮದ ವಾಸವಾಗಿದ್ದ ಶಿಲ್ಪ(36) ಹತ್ಯೆಯಾದ ಮಹಿಳೆ. ಪತಿ ಬೋಪಣ್ಣ ಕೈಯಾರೆ ಶಿಲ್ಪ ಸಾವನ್ನಪ್ಪಿದ್ದಾರೆ. ಹತ್ಯೆ ಬಳಿಕ ಪತಿ ಬೋಪಣ್ಣ ಕೋವಿಯೊಂದಿಗೆ ಪೆÇಲೀಸರಿಗೆ ಶರಣಾಗಿದ್ದಾನೆ.ಪತಿಯೋರ್ವ ತಾಳಿ ಕಟ್ಟಿದ ಪತ್ನಿಯನ್ನೇ ಗುಂಡಿಟ್ಟು ಈ ದುರ್ಘಟನೆ ಸಂಭವಿಸಿದೆ.ಮನೆಯಲ್ಲಿ ಜಗಳವಾಡಿಕೊಂಡು ಬಳಿಕ ಶಿಲ್ಪಳನ್ನು ಪತಿ ಬೋಪಣ್ಣ ಹತ್ಯೆ ಮಾಡಿದ್ದಾನೆ. ವಿರಾಜಪೇಟೆ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.