ಬೆಂಗಳೂರು: ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಹಿನ್ನೆಲೆ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಮಂಡ್ಯ ಜಿಲ್ಲೆಯ ಮಳವಳ್ಳಿ…
ರಾಜ್ಯದ ಹಲವೆಡೆ ಮುಂಗಾರು ಮಳೆ ಆರ್ಭಟದ ಜೊತೆಗೆ ಅವಾಂತರಗಳು ಕೂಡ ಮುಂದುವರಿದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಉತ್ತರ ಕರ್ನಾಟಕದಲ್ಲಿ ನದಿಗಳ ಭೋರ್ಗರೆತ…
ಚಿತ್ರದುರ್ಗ: ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.ನಿರ್ಮಲ(26) ಆತ್ಮಹತ್ಯೆಗೆ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿ ಸಿಐಡಿ, ಎಸ್ಐಟಿ ತಂಡದಿಂದ ತನಿಖೆ ಚುರುಕುಗೊಂಡಿದೆ. ಈ ಹಗರಣದ ಪ್ರಧಾನ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿ ಸಿಐಡಿ, ಎಸ್ಐಟಿ ತಂಡದಿಂದ…
ಬೆಂಗಳೂರು:- ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ನೂರಾರು ಮಾಂಸದ ಬಾಕ್ಸ್ಗಳನ್ನು ತುಂಬಿರುವ ವಾಹನವನ್ನು ತಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜಸ್ಥಾನದಿಂದ ರಾಜ್ಯಕ್ಕೆ…
ಮೈಸೂರು: ಗೇಟ್ ಕೀಲಿ ಕೀ ವಿಚಾರವಾಗಿ ಮುಜರಾಯಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಮುಸುಕಿನ ಗುದ್ಧಾಟದಿಂದ ವಿಐಪಿ…
ಬೆಂಗಳೂರು:- ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ (೭೪) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ…
ಬೆಂಗಳೂರು:- ಇಂದು ಒಂದೇ ದಿನ ೧೦೦ ಗ್ರಾಂ ೨೪ ಕ್ಯಾರಟ್ ಚಿನ್ನದ ಬೆಲೆ 10,400 ರೂಪಾಯಿ ಕಡಿಮೆಯಾಗಿದೆ.ಬಂಗಾರ ದರದಲ್ಲಿ ಏರಿಳಿಯ…
ಚಿಕ್ಕಬಳ್ಳಾಪುರ:- 20 ವಯಸ್ಸಿನ ಯುವತಿಯೊಬ್ಬಳು ಪೋಷಕರ ವಿರೋಧದ ನಡುವೆಯೂ 40 ವರ್ಷದ ವ್ಯಕ್ತಿಯನ್ನ ವರಿಸಿದ್ದಾಳೆ. ಮದುವೆ ಬಳಿಕ ಯುವತಿಯ ಪೋಷಕರು…