Get In Touch

Contact US

Get in touch with us

Reach Us

    Find Us on Social

    Rashi Bhavisya ರಾಶಿಭವಿಷ್ಯ 07/09/2024 ಶನಿವಾರ

    ಮೇಷ ರಾಶಿ: ಇನ್ಮೊಬ್ಬರ ಮಾತಿಗೆ ನೋವಿಗೆ ಸ್ಪಂದಿಸುವ ಗುಣ ಒಳ್ಳೆಯದು. ಸ್ವಾವಲಂಬಿಯಾಗುವ ಬಗ್ಗೆ ಚಿಂತನೆ ನಡೆಸುವಿರಿ. ಪ್ರಕ್ಷುಬ್ಧವಾಗಿದ್ದ ಮನಸ್ಸು ಇಂದು ಪ್ರಶಾಂತವಾಗಬಹುದು. ಇಂದು ಎಲ್ಲ ಕಡೆಯಿಂದ ಸ್ವಾರ್ಥವನ್ನು ನಿರೀಕ್ಷಿಸುವುದು

    admin

    ಶಾಲೆಗೆ ನಾನ್‌ವೆಜ್ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಅಮಾನತು

    ಅಮ್ರೋಹ: ಶಾಲೆಗೆ ಲಂಚ್ ಬಾಕ್ಸ್‌ನಲ್ಲಿ ಮಾಂಸಾಹಾರ ತಂದಿದ್ದಕ್ಕಾಗಿ ಉತ್ತರ ಪ್ರದೇಶದ ಅಮ್ರೋಹದಲ್ಲಿನ ಖಾಸಗಿ ಶಾಲೆಯ ಪ್ರಾಂಶುಪಾಲರು ನರ್ಸರಿ ವಿದ್ಯಾರ್ಥಿಯೊಬ್ಬನನ್ನು ಅಮಾನತು ಮಾಡಿದ ಘಟನೆ ನಡೆದಿದ್ದು, ಭಾರಿ ಆಕ್ರೋಶಕ್ಕೆ

    admin

    ಮನೆಗಳ್ಳತನಕ್ಕೆ ಇಳಿದ ಪ್ರೇಮಖೈದಿ!

    ಆನೇಕಲ್: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಮನೆ ಕಳ್ಳತನಕ್ಕೆ ಇಳಿದಿದ್ದ ಪ್ರೇಮಿಯನ್ನು ಬಂಧಿಸಿದ್ದಾರೆ. ಹಾಡುಹಗಲೇ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಆನೇಕಲ್ ತಾಲೂಕಿನ

    admin

    30 ಅಡಿ ಎತ್ತರದಿಂದ ಬಿದ್ದು ಲೈಟ್‌ ಮ್ಯಾನ್‌ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್ಐಆರ್

    ಬೆಂಗಳೂರು: ಚಿತ್ರ ನಿರ್ದೇಶಕ ಯೋಗರಾಜ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಯೋಗರಾಜ್‌ ಭಟ್‌ ನಿರ್ದೇಶನದ ಮನದ ಕಡಲು ಸಿನಿಮಾ ಚಿತ್ರಿಕರಣದ ವೇಳೆ ಅವಘಡವೊಂದು ಸಂಭವಿಸಿತ್ತು. ಮೂವತ್ತು ಅಡಿ ಎತ್ತರದಿಂದ

    admin

    ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಸ್ಥಿರ ಮತ್ತು ಚರಾಸ್ತಿಗಳನ್ನು ಹಸ್ತಾಂತರ ಮಾಡಬಾರದು: ಹೈಕೋರ್ಟ್‌

    ಬೆಂಗಳೂರು: ‘ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಸ್ಥಿರ ಮತ್ತು ಚರಾಸ್ತಿಗಳನ್ನು ಹಸ್ತಾಂತರ ಮಾಡಬಾರದು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ–2024 ಅನ್ನು

    admin